ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.