ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.