“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”