kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಮಲಾಕಿಯ

,

3ನೇ ಅಧ್ಯಾಯ

,
ವಚನ   1

ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”

Go to Home Page