“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.
Go to Home Page