ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?