“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.