ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು.