ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ