ಆ ಪ್ರತಿಜ್ಞೆ ಏನೆಂದರೆ - ಇನ್ನು ಮೇಲೆ ನಾನು ಪ್ರಾಣಿಗಳನ್ನೆಲ್ಲಾ ಜಲಪ್ರಳಯದಿಂದ ನಾಶಮಾಡುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಪ್ರಳಯವು ಬರುವುದೇ ಇಲ್ಲ.”