ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.
Go to Home Page