kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

18ನೇ ಅಧ್ಯಾಯ

,
ವಚನ   1

ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರ ಸ್ವಾಮಿಯ ದರ್ಶನವಾಯಿತು.

Go to Home Page