ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರ ಸ್ವಾಮಿಯ ದರ್ಶನವಾಯಿತು.