ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.