kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

18ನೇ ಅಧ್ಯಾಯ

,
ವಚನ   10

ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.

Go to Home Page