ಅನಂತರ ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿ ಸರ್ವೇಶ್ವರ ಸ್ವಾಮಿ ಹೊರಟುಹೋದರು. ಅಬ್ರಹಾಮನು ತನ್ನ ಮನೆಗೆ ಹಿಂತಿರುಗಿದನು.