kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

19ನೇ ಅಧ್ಯಾಯ

,
ವಚನ   9

ಅವರಾದರೋ, “ಬಿಡು ದಾರಿ, ಪ್ರವಾಸಿಯಾಗಿ ಬಂದ ಇವನು ನಮಗೆ ನ್ಯಾಯಹೇಳುವವನಾಗಿಬಿಟ್ಟ! ದಾರಿ ಬಿಡದಿದ್ದರೆ ಆ ಮನುಷ್ಯರಿಗಿಂತ ನಿನಗೇ ಹೆಚ್ಚು ಕೇಡಾದೀತು,” ಎಂದು ಹೇಳಿ ಲೋಟನ ಮೇಲೆ ಬಿದ್ದು ತುಳಿದು ಬಾಗಿಲನ್ನು ಒಡೆದುಹಾಕುವುದರಲ್ಲಿದ್ದರು.

Go to Home Page