ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.