“ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು.