“ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದವನೇ, ಮನೆಗೆ ಬಾ; ಇಲ್ಲಿ ಹೊರಗೇಕೆ ನಿಂತಿರುವೆ? ನಿನಗೆ ಮನೆ ಸಿದ್ಧವಾಗಿದೆ; ಒಂಟೆಗಳಿಗೆ ಬೇಕಾದ ಸ್ಥಳವಿದೆ,” ಎಂದು ಕರೆದನು.