ಅದಕ್ಕೆ ಲಾಬಾನನು ಮತ್ತು ಬೆತೂವೇಲನು, ” ಇದು ಸರ್ವೇಶ್ವರ ಸ್ವಾಮಿಯಿಂದಲೇ ಬಂದ ಸೂಚನೆ, ಇದಕ್ಕೆ ನಾವು ನಿನಗೆ 'ಹೌದು - ಇಲ್ಲ’ ಎಂದು ಹೇಳಲಾಗದು.