ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.