telugu-bible Logo

పరిశుద్ధ గ్రంథము

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

3ನೇ ಅಧ್ಯಾಯ

,
వచనము   18

“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.

Go to Home Page