ಅದಕ್ಕೆ ಮೋಶೆ, “ಸ್ವಾಮೀ, ಈ ಕಾರ್ಯಕ್ಕೆ ತಾವು ಬೇರೊಬ್ಬನನ್ನು ನೇಮಿಸಬೇಕು,” ಎನ್ನಲು, ಸರ್ವೇಶ್ವರ ಅವನ ಮೇಲೆ ಸಿಟ್ಟುಗೊಂಡರು.