ಆದರೆ ಇಟ್ಟಿಗೆಗಳ ಲೆಕ್ಕವನ್ನು ಎಂದಿನಂತೆ ಒಪ್ಪಿಸಲಿ.ಅದನ್ನು ಕಡಿಮೆ ಮಾಡಕೂಡದು. ಇವರು ಮೈಗಳ್ಳರು. ಆದ್ದರಿಂದಲೇ, ‘ನಾವು ಹೋಗಿ ನಮ್ಮ ದೇವರಿಗೆ ಬಲಿಯರ್ಪಿಸಿ ಬರುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೊಬ್ಬೆಹಾಕುತ್ತಾ ಇದ್ದಾರೆ.