kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

8ನೇ ಅಧ್ಯಾಯ

,
ವಚನ   8

ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.

Go to Home Page