kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

8ನೇ ಅಧ್ಯಾಯ

,
ವಚನ   9

ಅದಕ್ಕೆ ಮೋಶೆ, "ಈ ಕಪ್ಪೆಗಳು ತಮ್ಮ ಬಳಿಯಿಂದಲೂ ತಮ್ಮ ಮನೆ ಮಾರುಗಳಿಂದಲೂ ತೊಲಗಿಹೋಗಿ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ತಮ್ಮ ಪರವಾಗಿ, ತಮ್ಮ ಪ್ರಜಾಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ತಮ್ಮ ಘನಚಿತ್ತಕ್ಕೆ ಸರಿತೋರಿದಂತೆ ತಾವೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು.

Go to Home Page