kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

8ನೇ ಅಧ್ಯಾಯ

,
ವಚನ   20

ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.

Go to Home Page