ಆದಕಾರಣ ಆಳುಗಳನ್ನು ಕಳಿಸಿ ನಿನ್ನ ಪಶುಪ್ರಾಣಿಗಳನ್ನೂ ನಿನ್ನ ಹೊಲಗದ್ದೆಯಲ್ಲಿ ಇರುವದೆಲ್ಲವನ್ನು ಭದ್ರಪಡಿಸು. ಮನೆಗೆ ಸೇರದೆ ಹೊರಗೆ ಇರುವ ಎಲ್ಲ ನರಮಾನವರೂ, ಪಶುಪ್ರಾಣಿಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು'.”