kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

9ನೇ ಅಧ್ಯಾಯ

,
ವಚನ   33

ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು.

Go to Home Page