kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

10ನೇ ಅಧ್ಯಾಯ

,
ವಚನ   7

ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.

Go to Home Page