ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಸರ್ವೇಶ್ವರನನ್ನು ಆರಾಧಿಸಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೆ?” ಎಂದು ಹೇಳಿ ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.