ಸರ್ವೇಶ್ವರ ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ಕೈಚಾಚಿ ಮಿಡಿತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ,” ಎಂದು ಹೇಳಿದರು.