ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.