ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.