ಮೋಶೆ ಸರ್ವೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿದನು. ಆಗ ಸರ್ವೇಶ್ವರ ಅವನಿಗೆ ಒಂದು ಗಿಡವನ್ನು ತೋರಿಸಿದರು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು.