ಆಗ ಸರ್ವೇಶ್ವರ, “ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ.