kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

18ನೇ ಅಧ್ಯಾಯ

,
ವಚನ   14

ಮೋಶೆ ಜನರಿಗಾಗಿ ಮಾಡುತ್ತಿದ್ದುದ್ದೆಲ್ಲವನ್ನು ಅವನ ಮಾವ ನೋಡಿ, “ಜನರಿಗೋಸ್ಕರ ಇಷ್ಟು ಪ್ರಯಾಸಪಡುತ್ತಿರುವೆ ಏಕೆ? ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ನಿನ್ನ ಸುತ್ತಲೂ ನಿಂತುಕೊಂಡಿದ್ದಾರೆ; ನೀನೊಬ್ಬನೇ ನ್ಯಾಯ ತೀರಿಸಲು ಕುಳಿತುಕೊಳ್ಳಬೇಕೆ?” ಎಂದು ಕೇಳಿದನು.

Go to Home Page