ಅವರಲ್ಲಿ ವ್ಯಾಜ್ಯವೇನಾದರು ಉಂಟಾದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ, ಅವರಿಗೆ ನ್ಯಾಯ ತೀರಿಸಿ, ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ,” ಎಂದು ಉತ್ತರಿಸಿದನು.