ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ವಿಮೋಚನಕಾಂಡ
,
22ನೇ ಅಧ್ಯಾಯ
,
ವಚನ 23
ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು. ಆ ಮೊರೆಗೆ ನಾನು ಕಿವಿಗೊಡದೆ ಇರೆನೆಂಬುದು ನಿಮಗೆ ತಿಳಿದಿರಲಿ.
Go to Home Page