ನಿರಪರಾಧಿಯೂ ನೀತಿವಂತನೂ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಲೇಕೂಡದು; ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.