ಸರ್ವೇಶ್ವರ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು. ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಆವರಿಸಿತ್ತು. ಏಳನೆಯ ದಿನ ಸರ್ವೇಶ್ವರ ಮೇಘ ಮಧ್ಯೆಯಿಂದ ಮೋಶೆಯನ್ನು ಕೂಗಿ ಕರೆದರು.