kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

27ನೇ ಅಧ್ಯಾಯ

,
ವಚನ   21

ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.

Go to Home Page