ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ವಿಮೋಚನಕಾಂಡ
,
28ನೇ ಅಧ್ಯಾಯ
,
ವಚನ 13
ಆ ರತ್ನಗಳನ್ನು ಖಚಿಸಿಡುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು.
Go to Home Page