ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,