ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.