ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.
Go to Home Page