kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

6ನೇ ಅಧ್ಯಾಯ

,
ವಚನ   11

ಯಾಜಕನು ದೋಷಪರಿಹಾರ ಬಲಿಯನ್ನಾಗಿ ಒಂದನ್ನೂ ಸಂಪೂರ್ಣ ದಹನ ಬಲಿಯನ್ನಾಗಿ ಇನ್ನೊಂದನ್ನೂ ಸಮರ್ಪಿಸಲಿ. ಹೀಗೆ ಶವಸೋಂಕಿದವನಿಗಾಗಿ ದೋಷಪರಿಹಾರಮಾಡಿ ಅವನ ತಲೆಗೂದಲು ಅಂದಿನಿಂದ ಪವಿತ್ರವೆಂದು ನಿರ್ಣಯಿಸಲಿ.

Go to Home Page