ಅವನು ಎಷ್ಠು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಳ್ಳಬೇಕು. ಅದಲ್ಲದೆ ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ವ್ರತಕ್ಕೆ ವಿಘ್ನಪ್ರಾಪ್ತವಾದ್ದರಿಂದ ಕಳೆದುಹೋದ ದಿನಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.
Go to Home Page