kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

8ನೇ ಅಧ್ಯಾಯ

,
ವಚನ   8

ಬಳಿಕ ಅವರು ದಹನಬಲಿಗಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯವನ್ನೂ, ಅಂದರೆ ಎಣ್ಣೆಬೆರೆಸಿದ ಗೋದಿಯ ಹಿಟ್ಟನ್ನೂ ಮತ್ತು ಪಾಪಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಲಿ.

Go to Home Page